Advertisement
ಸುದ್ದಿಗಳು

ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ

Share

ಮಹಿಳೆಯರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಸರಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಈ ಬಿಮಾ ಸಖಿ ಯೋಜನೆಯೂ ಒಂದು. ಈ ಯೋಜನೆಯ ಮೂಲಕ ಮಹಿಳೆಯರಿಗೆ ತರಬೇತಿ, ವೃತ್ತಿ ಕೌಶಲ್ಯ ಮತ್ತು ಹಣಕಾಸಿನ ವಿತರಣೆ ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೆ ಆದಾಯದ ಗಳಿಸಲು ಸಹಾಯಕವಾಗಿದೆ. ದೇಶದ ಅತಿದೊಡ್ಡ ಸರಕಾರ ವಿಮಾ ಸಂಸ್ಥೆ, ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಇದನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.

ಈ ಬಿಮಾ ಯೋಜನೆಯಲ್ಲಿ ಆದಾಯದ ದೃಷ್ಟಿಯಲ್ಲಿ ನೋಡುವುದಾದರೆ ತುಂಬಾ ಅನುಕೂಲಕರವಾಗಿದೆ. ಹೇಗೆಂದರೆ ಮೊದಲ ವರ್ಷಕ್ಕೆ ತಂಗಳಿಗೆ 7000 ರೂ ಎರಡನೇ ವರ್ಷಕ್ಕೆ 6000 ರೂ ಮೂರನೇ ವರ್ಷ 5000 ರೂ ಗಳಂತೆ ಸ್ಟೈಪೆಂಡ್ ಸಿಗುತ್ತದೆ. ಜೊತೆಗೆ ವಿಮೆ ಪಾಲಿಸಿಗಳ ಮಾರಾಟದ ಮೇಳೆ ಕಮಿಷನ್ ಹಾಗೂ ಬೋನಸ್ ಗಳ ಮೂಲಕ 10,000 ರಿಂದ 30,000 ರೂ ಮಾನಿಕ ಆದಾಯ ಗಳಿಸುವ ಸಾಧ್ಯತೆಗಳಿರುತ್ತದೆ.

ಬಿಮಾ ಯೋಜನೆಯಲ್ಲಿ ಬೇಕಾಗಿರುವ ಆರ್ಹತೆಗಳು:

  • ಭಾರತೀಯ ನಾಗರಿಕನಾಗಿರಬೇಕು.
  • 18ರಿಂದ 70ವಯಸ್ಸಿನ ನಡುವೆ ಇರಬೇಕು.
  • ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.
  • ಹಿಂದಿನ ಎಲ್ಐಸಿ ಏಜೆಂಟ್ ಅಥವಾ ಕುಟುಂಬ ಸದಸ್ಯರಾಗಿರಬಾರದು.
  • ಹಿಂದುಳಿದ ವರ್ಗದ ಮಹಿಳೆಯರಿಗೆ ವಿಶೇಷ ಆದ್ಯತೆ.

ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಧಿಕೃತ ಗುರುತು ಚೀಟಿ
  • ಪಾಸ್ಪೋರ್ ಸೈಜ್ ಪೋಟೋಗೂ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್
  • ಜಮೆಯ ಮಾರ್ಗಸೂಚಿ

ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ವಿಧಾನ: ಎಲ್ಐಸಿ ಅಧಿಕೃತ ವೆಬ್ ಸೈಟ್ lcindia̤in ನಲ್ಲಿ ವಿಭಾಗದಿಂದ, ಓಟಿಪಿ ಮೂಲಕ ಲಾಗಿನ್ ಮಾಡಿ.
  • ಆಪ್ ಲೈನ್ ವಿಧಾನ: ಸಮೀಪದ ಎಲ್ಐಸಿ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಿಬ್ಬಂದಿ ನೆರವು ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago