Advertisement
ಸುದ್ದಿಗಳು

ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ

Share

ಮಹಿಳೆಯರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಸರಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಈ ಬಿಮಾ ಸಖಿ ಯೋಜನೆಯೂ ಒಂದು. ಈ ಯೋಜನೆಯ ಮೂಲಕ ಮಹಿಳೆಯರಿಗೆ ತರಬೇತಿ, ವೃತ್ತಿ ಕೌಶಲ್ಯ ಮತ್ತು ಹಣಕಾಸಿನ ವಿತರಣೆ ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೆ ಆದಾಯದ ಗಳಿಸಲು ಸಹಾಯಕವಾಗಿದೆ. ದೇಶದ ಅತಿದೊಡ್ಡ ಸರಕಾರ ವಿಮಾ ಸಂಸ್ಥೆ, ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಇದನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.

Advertisement

ಈ ಬಿಮಾ ಯೋಜನೆಯಲ್ಲಿ ಆದಾಯದ ದೃಷ್ಟಿಯಲ್ಲಿ ನೋಡುವುದಾದರೆ ತುಂಬಾ ಅನುಕೂಲಕರವಾಗಿದೆ. ಹೇಗೆಂದರೆ ಮೊದಲ ವರ್ಷಕ್ಕೆ ತಂಗಳಿಗೆ 7000 ರೂ ಎರಡನೇ ವರ್ಷಕ್ಕೆ 6000 ರೂ ಮೂರನೇ ವರ್ಷ 5000 ರೂ ಗಳಂತೆ ಸ್ಟೈಪೆಂಡ್ ಸಿಗುತ್ತದೆ. ಜೊತೆಗೆ ವಿಮೆ ಪಾಲಿಸಿಗಳ ಮಾರಾಟದ ಮೇಳೆ ಕಮಿಷನ್ ಹಾಗೂ ಬೋನಸ್ ಗಳ ಮೂಲಕ 10,000 ರಿಂದ 30,000 ರೂ ಮಾನಿಕ ಆದಾಯ ಗಳಿಸುವ ಸಾಧ್ಯತೆಗಳಿರುತ್ತದೆ.

ಬಿಮಾ ಯೋಜನೆಯಲ್ಲಿ ಬೇಕಾಗಿರುವ ಆರ್ಹತೆಗಳು:

  • ಭಾರತೀಯ ನಾಗರಿಕನಾಗಿರಬೇಕು.
  • 18ರಿಂದ 70ವಯಸ್ಸಿನ ನಡುವೆ ಇರಬೇಕು.
  • ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.
  • ಹಿಂದಿನ ಎಲ್ಐಸಿ ಏಜೆಂಟ್ ಅಥವಾ ಕುಟುಂಬ ಸದಸ್ಯರಾಗಿರಬಾರದು.
  • ಹಿಂದುಳಿದ ವರ್ಗದ ಮಹಿಳೆಯರಿಗೆ ವಿಶೇಷ ಆದ್ಯತೆ.

ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಧಿಕೃತ ಗುರುತು ಚೀಟಿ
  • ಪಾಸ್ಪೋರ್ ಸೈಜ್ ಪೋಟೋಗೂ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್
  • ಜಮೆಯ ಮಾರ್ಗಸೂಚಿ

ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ವಿಧಾನ: ಎಲ್ಐಸಿ ಅಧಿಕೃತ ವೆಬ್ ಸೈಟ್ lcindia̤in ನಲ್ಲಿ ವಿಭಾಗದಿಂದ, ಓಟಿಪಿ ಮೂಲಕ ಲಾಗಿನ್ ಮಾಡಿ.
  • ಆಪ್ ಲೈನ್ ವಿಧಾನ: ಸಮೀಪದ ಎಲ್ಐಸಿ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಿಬ್ಬಂದಿ ನೆರವು ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

4 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

12 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

17 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

18 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

18 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago