Advertisement
ಸುದ್ದಿಗಳು

ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ

Share

ಮಹಿಳೆಯರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಸರಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಈ ಬಿಮಾ ಸಖಿ ಯೋಜನೆಯೂ ಒಂದು. ಈ ಯೋಜನೆಯ ಮೂಲಕ ಮಹಿಳೆಯರಿಗೆ ತರಬೇತಿ, ವೃತ್ತಿ ಕೌಶಲ್ಯ ಮತ್ತು ಹಣಕಾಸಿನ ವಿತರಣೆ ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೆ ಆದಾಯದ ಗಳಿಸಲು ಸಹಾಯಕವಾಗಿದೆ. ದೇಶದ ಅತಿದೊಡ್ಡ ಸರಕಾರ ವಿಮಾ ಸಂಸ್ಥೆ, ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಇದನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.

ಈ ಬಿಮಾ ಯೋಜನೆಯಲ್ಲಿ ಆದಾಯದ ದೃಷ್ಟಿಯಲ್ಲಿ ನೋಡುವುದಾದರೆ ತುಂಬಾ ಅನುಕೂಲಕರವಾಗಿದೆ. ಹೇಗೆಂದರೆ ಮೊದಲ ವರ್ಷಕ್ಕೆ ತಂಗಳಿಗೆ 7000 ರೂ ಎರಡನೇ ವರ್ಷಕ್ಕೆ 6000 ರೂ ಮೂರನೇ ವರ್ಷ 5000 ರೂ ಗಳಂತೆ ಸ್ಟೈಪೆಂಡ್ ಸಿಗುತ್ತದೆ. ಜೊತೆಗೆ ವಿಮೆ ಪಾಲಿಸಿಗಳ ಮಾರಾಟದ ಮೇಳೆ ಕಮಿಷನ್ ಹಾಗೂ ಬೋನಸ್ ಗಳ ಮೂಲಕ 10,000 ರಿಂದ 30,000 ರೂ ಮಾನಿಕ ಆದಾಯ ಗಳಿಸುವ ಸಾಧ್ಯತೆಗಳಿರುತ್ತದೆ.

ಬಿಮಾ ಯೋಜನೆಯಲ್ಲಿ ಬೇಕಾಗಿರುವ ಆರ್ಹತೆಗಳು:

  • ಭಾರತೀಯ ನಾಗರಿಕನಾಗಿರಬೇಕು.
  • 18ರಿಂದ 70ವಯಸ್ಸಿನ ನಡುವೆ ಇರಬೇಕು.
  • ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.
  • ಹಿಂದಿನ ಎಲ್ಐಸಿ ಏಜೆಂಟ್ ಅಥವಾ ಕುಟುಂಬ ಸದಸ್ಯರಾಗಿರಬಾರದು.
  • ಹಿಂದುಳಿದ ವರ್ಗದ ಮಹಿಳೆಯರಿಗೆ ವಿಶೇಷ ಆದ್ಯತೆ.

ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಧಿಕೃತ ಗುರುತು ಚೀಟಿ
  • ಪಾಸ್ಪೋರ್ ಸೈಜ್ ಪೋಟೋಗೂ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್
  • ಜಮೆಯ ಮಾರ್ಗಸೂಚಿ

ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ವಿಧಾನ: ಎಲ್ಐಸಿ ಅಧಿಕೃತ ವೆಬ್ ಸೈಟ್ lcindia̤in ನಲ್ಲಿ ವಿಭಾಗದಿಂದ, ಓಟಿಪಿ ಮೂಲಕ ಲಾಗಿನ್ ಮಾಡಿ.
  • ಆಪ್ ಲೈನ್ ವಿಧಾನ: ಸಮೀಪದ ಎಲ್ಐಸಿ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಿಬ್ಬಂದಿ ನೆರವು ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

13 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

13 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

22 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago