Advertisement
ಸುದ್ದಿಗಳು

ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ

Share

ಮಹಿಳೆಯರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಸರಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಈ ಬಿಮಾ ಸಖಿ ಯೋಜನೆಯೂ ಒಂದು. ಈ ಯೋಜನೆಯ ಮೂಲಕ ಮಹಿಳೆಯರಿಗೆ ತರಬೇತಿ, ವೃತ್ತಿ ಕೌಶಲ್ಯ ಮತ್ತು ಹಣಕಾಸಿನ ವಿತರಣೆ ನೀಡಲಾಗುತ್ತದೆ. ಇದರಿಂದ ಮಹಿಳೆಯರಿಗೆ ಆದಾಯದ ಗಳಿಸಲು ಸಹಾಯಕವಾಗಿದೆ. ದೇಶದ ಅತಿದೊಡ್ಡ ಸರಕಾರ ವಿಮಾ ಸಂಸ್ಥೆ, ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಇದನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದೆ.

Advertisement

ಈ ಬಿಮಾ ಯೋಜನೆಯಲ್ಲಿ ಆದಾಯದ ದೃಷ್ಟಿಯಲ್ಲಿ ನೋಡುವುದಾದರೆ ತುಂಬಾ ಅನುಕೂಲಕರವಾಗಿದೆ. ಹೇಗೆಂದರೆ ಮೊದಲ ವರ್ಷಕ್ಕೆ ತಂಗಳಿಗೆ 7000 ರೂ ಎರಡನೇ ವರ್ಷಕ್ಕೆ 6000 ರೂ ಮೂರನೇ ವರ್ಷ 5000 ರೂ ಗಳಂತೆ ಸ್ಟೈಪೆಂಡ್ ಸಿಗುತ್ತದೆ. ಜೊತೆಗೆ ವಿಮೆ ಪಾಲಿಸಿಗಳ ಮಾರಾಟದ ಮೇಳೆ ಕಮಿಷನ್ ಹಾಗೂ ಬೋನಸ್ ಗಳ ಮೂಲಕ 10,000 ರಿಂದ 30,000 ರೂ ಮಾನಿಕ ಆದಾಯ ಗಳಿಸುವ ಸಾಧ್ಯತೆಗಳಿರುತ್ತದೆ.

ಬಿಮಾ ಯೋಜನೆಯಲ್ಲಿ ಬೇಕಾಗಿರುವ ಆರ್ಹತೆಗಳು:

  • ಭಾರತೀಯ ನಾಗರಿಕನಾಗಿರಬೇಕು.
  • 18ರಿಂದ 70ವಯಸ್ಸಿನ ನಡುವೆ ಇರಬೇಕು.
  • ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು.
  • ಹಿಂದಿನ ಎಲ್ಐಸಿ ಏಜೆಂಟ್ ಅಥವಾ ಕುಟುಂಬ ಸದಸ್ಯರಾಗಿರಬಾರದು.
  • ಹಿಂದುಳಿದ ವರ್ಗದ ಮಹಿಳೆಯರಿಗೆ ವಿಶೇಷ ಆದ್ಯತೆ.

ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • ಅಧಿಕೃತ ಗುರುತು ಚೀಟಿ
  • ಪಾಸ್ಪೋರ್ ಸೈಜ್ ಪೋಟೋಗೂ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್
  • ಜಮೆಯ ಮಾರ್ಗಸೂಚಿ

ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ವಿಧಾನ: ಎಲ್ಐಸಿ ಅಧಿಕೃತ ವೆಬ್ ಸೈಟ್ lcindia̤in ನಲ್ಲಿ ವಿಭಾಗದಿಂದ, ಓಟಿಪಿ ಮೂಲಕ ಲಾಗಿನ್ ಮಾಡಿ.
  • ಆಪ್ ಲೈನ್ ವಿಧಾನ: ಸಮೀಪದ ಎಲ್ಐಸಿ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸಿಬ್ಬಂದಿ ನೆರವು ಸಿಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

4 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

12 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

12 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

12 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

12 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

22 hours ago