ಭಾರತಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ : ವಿಶ್ವಕಪ್‌ನಲ್ಲಿ ಜನ್ಮದಿನದಂದೇ ಸೆಂಚುರಿ ಭಾರಿಸಿದ ಕೊಹ್ಲಿ

November 5, 2023
8:48 PM

ಭಾರತೀಯರ ಸಂಭ್ರಮಕ್ಕೆ ಕಾರಣವಾಯ್ತು ಇಂದಿನ ವಿಶ್ವಕಪ್‌ ಪಂದ್ಯ. ಕೋಲ್ಕತ್ತಾದ ಈಡನ್ ಗಾರ್ಡನ್(Eden Garden) ಮೈದಾನದಲ್ಲಿ ನಡೆದ ಭಾರತ(India)ಹಾಗೂ ದಕ್ಷಿಣ ಆಫ್ರಿಕಾ(South Africa) ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್​ಗಳಿಂದ ಸೋಲು ಕಂಡಿದೆ.

Advertisement
Advertisement

ಕಿಂಗ್ ಕೊಹ್ಲಿ (Virat Kohli) ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಹೊಸ ದಾಖಲೆಯೊಂದನ್ನ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್ (W0rld Cup) ಪಂದ್ಯದಲ್ಲಿ ಬರ್ತ್ಡೇಯಂದೇ ಶತಕ ದಾಖಲಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ತನ್ನ ವೃತ್ತಿ ಬದುಕಿನ 49ನೇ ಏಕದಿನ ಶತಕ ದಾಖಲಿಸಿದರು. 101 ರನ್ ಗಳಿಸಿದ ಕೊಹ್ಲಿ ಅಜೇಯರಾಗಿಯೇ ಉಳಿದರು. ಅಲ್ಲದೆ ವಿಶ್ವಕಪ್‌ನಲ್ಲಿ 4ನೇ ಸೆಂಚುರಿ ಬಾರಿಸಿದರು. ಈ ಮೂಲಕ 49 ಶತಕ ಬಾರಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

Advertisement
The high-voltage battle between India and South Africa at the Eden Gardens in Kolkata ended in a one-sided affair. Harinas, shaken by the roar of the Indian Tigers, were bowled out for just 83 runs and lost by a total of 243 runs.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror