Advertisement
MIRROR FOCUS

ಭಾರತಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ : ವಿಶ್ವಕಪ್‌ನಲ್ಲಿ ಜನ್ಮದಿನದಂದೇ ಸೆಂಚುರಿ ಭಾರಿಸಿದ ಕೊಹ್ಲಿ

Share

ಭಾರತೀಯರ ಸಂಭ್ರಮಕ್ಕೆ ಕಾರಣವಾಯ್ತು ಇಂದಿನ ವಿಶ್ವಕಪ್‌ ಪಂದ್ಯ. ಕೋಲ್ಕತ್ತಾದ ಈಡನ್ ಗಾರ್ಡನ್(Eden Garden) ಮೈದಾನದಲ್ಲಿ ನಡೆದ ಭಾರತ(India)ಹಾಗೂ ದಕ್ಷಿಣ ಆಫ್ರಿಕಾ(South Africa) ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್​ಗಳಿಂದ ಸೋಲು ಕಂಡಿದೆ.

ಕಿಂಗ್ ಕೊಹ್ಲಿ (Virat Kohli) ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಹೊಸ ದಾಖಲೆಯೊಂದನ್ನ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್ (W0rld Cup) ಪಂದ್ಯದಲ್ಲಿ ಬರ್ತ್ಡೇಯಂದೇ ಶತಕ ದಾಖಲಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ತನ್ನ ವೃತ್ತಿ ಬದುಕಿನ 49ನೇ ಏಕದಿನ ಶತಕ ದಾಖಲಿಸಿದರು. 101 ರನ್ ಗಳಿಸಿದ ಕೊಹ್ಲಿ ಅಜೇಯರಾಗಿಯೇ ಉಳಿದರು. ಅಲ್ಲದೆ ವಿಶ್ವಕಪ್‌ನಲ್ಲಿ 4ನೇ ಸೆಂಚುರಿ ಬಾರಿಸಿದರು. ಈ ಮೂಲಕ 49 ಶತಕ ಬಾರಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

The high-voltage battle between India and South Africa at the Eden Gardens in Kolkata ended in a one-sided affair. Harinas, shaken by the roar of the Indian Tigers, were bowled out for just 83 runs and lost by a total of 243 runs.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

4 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

13 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

14 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

21 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago