Advertisement
MIRROR FOCUS

ಭಾರತಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ : ವಿಶ್ವಕಪ್‌ನಲ್ಲಿ ಜನ್ಮದಿನದಂದೇ ಸೆಂಚುರಿ ಭಾರಿಸಿದ ಕೊಹ್ಲಿ

Share

ಭಾರತೀಯರ ಸಂಭ್ರಮಕ್ಕೆ ಕಾರಣವಾಯ್ತು ಇಂದಿನ ವಿಶ್ವಕಪ್‌ ಪಂದ್ಯ. ಕೋಲ್ಕತ್ತಾದ ಈಡನ್ ಗಾರ್ಡನ್(Eden Garden) ಮೈದಾನದಲ್ಲಿ ನಡೆದ ಭಾರತ(India)ಹಾಗೂ ದಕ್ಷಿಣ ಆಫ್ರಿಕಾ(South Africa) ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್​ಗಳಿಂದ ಸೋಲು ಕಂಡಿದೆ.

ಕಿಂಗ್ ಕೊಹ್ಲಿ (Virat Kohli) ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಹೊಸ ದಾಖಲೆಯೊಂದನ್ನ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್ (W0rld Cup) ಪಂದ್ಯದಲ್ಲಿ ಬರ್ತ್ಡೇಯಂದೇ ಶತಕ ದಾಖಲಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ತನ್ನ ವೃತ್ತಿ ಬದುಕಿನ 49ನೇ ಏಕದಿನ ಶತಕ ದಾಖಲಿಸಿದರು. 101 ರನ್ ಗಳಿಸಿದ ಕೊಹ್ಲಿ ಅಜೇಯರಾಗಿಯೇ ಉಳಿದರು. ಅಲ್ಲದೆ ವಿಶ್ವಕಪ್‌ನಲ್ಲಿ 4ನೇ ಸೆಂಚುರಿ ಬಾರಿಸಿದರು. ಈ ಮೂಲಕ 49 ಶತಕ ಬಾರಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

The high-voltage battle between India and South Africa at the Eden Gardens in Kolkata ended in a one-sided affair. Harinas, shaken by the roar of the Indian Tigers, were bowled out for just 83 runs and lost by a total of 243 runs.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago