Advertisement
ಸುದ್ದಿಗಳು

ಭಾರಿ ಪಟಾಕಿ ಹಚ್ಚಿ ಓಡುವಾಗ ಮುಗ್ಗರಿಸಿ ಬಿದ್ದ ಶಾಸಕ….!

Share

ಬಿಹಾರದ  ಸೋನೆಪುರದಲ್ಲಿ ನಡೆಸಿದ ಫುಟ್‌ಬಾಲ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಶಾಸಕ ವಿನಯ್ ಕುಮಾರ್ ಸಿಂಗ್ ಭಾರಿ ಪಟಾಕಿ ಹಚ್ಚಿ ಓಡುವಾಗ ಮುಗ್ಗರಿಸಿ ಬಿದ್ದ ಪ್ರಸಂಗ ನಡೆದಿದ್ದು, ಆ ಕ್ಷಣದ ವಿಡಿಯೋ ವೈರಲ್ ಆಗಿದೆ. ವಿನಯ್ ಸಿಂಗ್ ಅವರು ಬಿಹಾರ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷರಾಗಿದ್ದು ಸೋನೆಪುರದ ಶಾಸಕರೂ ಕೂಡ ಆಗಿದ್ದಾರೆ.

Advertisement
Advertisement

ಫುಟ್ಬಾಲ್ ಪಂದ್ಯವನ್ನು ಉದ್ಘಾಟಿಸಲು ಶಾಸಕರು ಮಂಗಳವಾರ ಮಲ್ಖಾಚಕ್‌ಗೆ ಆಗಮಿಸಿದ್ದರು. ಪಂದ್ಯಾವಳಿಗೆ ಚಾಲನೆ ಕೊಡಲಾಯಿತೆಂದು ಘೋಷಿಸಲು, ಸಿಂಗ್ ಪಟಾಕಿಯನ್ನು ಹೊತ್ತಿಸಬೇಕಾಗಿತ್ತು. ಅವರು ಪಟಾಕಿಯನ್ನು ಹೊತ್ತಿಸಿದ ತಕ್ಷಣ, ಬೆದರಿ ತಿರುಗಿ ಜೋರಾಗಿ ಓಡಿ ಬಿಟ್ಟರು. ಓಡುವಾಗ ಸಮತೋಲನ ಕಳೆದುಕೊಂಡು ಮುಗ್ಗರಿಸಿ ಬಿದ್ದಿದ್ದಾರೆ. ಕೊನೆಗೆ ಅಲ್ಲಿದ್ದ ಆಯೋಜಕರು ಅವರನ್ನು ಎತ್ತಿ ಉಪಚರಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

7 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

12 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

12 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

15 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

15 hours ago