ವೈರಲ್ ಸುದ್ದಿ

ಹಗಲು ಹೊತ್ತಿನಲ್ಲೇ 60 ಅಡಿ ಉದ್ದದ ಸೇತುವೆಯನ್ನು ಕದ್ದ ಕಳ್ಳರು….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ  ಕಬ್ಬಿಣದ ಸೇತುವೆ  ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!.  ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ  ಪರಾರಿಯಾಗಿದೆ.

Advertisement

ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ  ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.

ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

55 minutes ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

6 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

7 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago