Advertisement
ವೈರಲ್ ಸುದ್ದಿ

ಹಗಲು ಹೊತ್ತಿನಲ್ಲೇ 60 ಅಡಿ ಉದ್ದದ ಸೇತುವೆಯನ್ನು ಕದ್ದ ಕಳ್ಳರು….!

Share

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ  ಕಬ್ಬಿಣದ ಸೇತುವೆ  ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!.  ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ  ಪರಾರಿಯಾಗಿದೆ.

Advertisement
Advertisement
Advertisement
Advertisement

ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ  ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.

Advertisement
ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

21 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 day ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago