Advertisement
ವೈರಲ್ ಸುದ್ದಿ

ಹಗಲು ಹೊತ್ತಿನಲ್ಲೇ 60 ಅಡಿ ಉದ್ದದ ಸೇತುವೆಯನ್ನು ಕದ್ದ ಕಳ್ಳರು….!

Share

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ  ಕಬ್ಬಿಣದ ಸೇತುವೆ  ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!.  ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ  ಪರಾರಿಯಾಗಿದೆ.

Advertisement

ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ  ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.

ಇದೇ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳು ಎಂಬ ನೆಪದಲ್ಲಿ ಸ್ಥಳೀಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ಸಹಾಯವನ್ನೂ ಪಡೆದು ಅವರ ಸಮ್ಮುಖದಲ್ಲೇ ಇಡೀ ಸೇತುವೆಯನ್ನು ಕಳ್ಳರು ಕದ್ದೊಯ್ದಿರುವುದು ಪ್ರಕರಣದ ಕುತೂಹಲಕಾರಿ ಸಂಗತಿ. 3 ದಿನಗಳ ಕಾಲ ಕಳ್ಳರು ಕಾರ್ಯಾಚರಣೆ ಮುಂದುವರಿಸಿದರೂ ಸ್ಥಳೀಯ ನೌಕರರಿಗಾಗಲಿ, ಉನ್ನತ ಅಧಿಕಾರಿಗಳಿಗಾಗಲಿ, ಗ್ರಾಮಸ್ಥರಿಗಾಗಲಿ ಸುಳಿವು ಸಿಕ್ಕಿರಲಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago