ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆ ಕಣ್ಮರೆಯಾಗಿದೆ. ಅದೂ ಹಾಡು ಹಗಲೇ…!. ನೀರಾವರಿ ಇಲಾಖೆಯ ಅಧಿಕಾರಿಗಳಂತೆ ನಟಿಸಿದ ಕಳ್ಳರ ಗುಂಪು ಜೆಸಿಬಿ, ಗ್ಯಾಸ್ ಕಟರ್ ಮತ್ತು ಇತರ ಕೆಲವು ಉಪಕರಣಗಳ ಮೂಲಕ ಸೇತುವೆಯನ್ನು ಒಡೆದು ಕಬ್ಬಣದೊಂದಿಗೆ ಪರಾರಿಯಾಗಿದೆ.
ವರದಿಗಳ ಪ್ರಕಾರ, ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಿಯಾವರ್ ಗ್ರಾಮದಲ್ಲಿ ಸೇತುವೆ ಕಳ್ಳತನದ ಘಟನೆ ನಡೆದಿದೆ. 1972 ರ ಸುಮಾರಿಗೆ ಅರ್ರಾ ಕಾಲುವೆಯಲ್ಲಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಸಾಕಷ್ಟು ಹಳೆಯದಾಗಿತ್ತು ಮತ್ತು ಅಪಾಯಕಾರಿ ಎಂದು ಘೋಷಿಸಲಾಯಿತು. ಹಾಗಾಗಿ ಬಳಕೆಯಲ್ಲಿ ಇರಲಿಲ್ಲ.
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…