ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಕ್ಕೆ ಮುಂದಾದ ಜೀವವೈವಿಧ್ಯ ಮಂಡಳಿ | ಪಶ್ಚಿಮ ಬಂಗಾಳದಲ್ಲಿ ಹೊಸ ಪ್ರಯತ್ನ |

January 18, 2022
9:40 PM

 ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

Advertisement
Advertisement

ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror