ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಕ್ಕೆ ಮುಂದಾದ ಜೀವವೈವಿಧ್ಯ ಮಂಡಳಿ | ಪಶ್ಚಿಮ ಬಂಗಾಳದಲ್ಲಿ ಹೊಸ ಪ್ರಯತ್ನ |

January 18, 2022
9:40 PM

 ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

Advertisement
Advertisement
Advertisement
Advertisement

ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

Advertisement

ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
February 28, 2025
8:45 PM
by: ದ ರೂರಲ್ ಮಿರರ್.ಕಾಂ
ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ
ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ
February 28, 2025
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |
February 28, 2025
7:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror