ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಕ್ಕೆ ಮುಂದಾದ ಜೀವವೈವಿಧ್ಯ ಮಂಡಳಿ | ಪಶ್ಚಿಮ ಬಂಗಾಳದಲ್ಲಿ ಹೊಸ ಪ್ರಯತ್ನ |

January 18, 2022
9:40 PM

 ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

Advertisement

ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror