ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…