ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…