ಪಶ್ಚಿಮ ಬಂಗಾಳದ ಜೀವವೈವಿಧ್ಯ ಮಂಡಳಿಯ ತಜ್ಞರು ಈಗ ಭತ್ತ, ದ್ವಿದಳ ಧಾನ್ಯಗಳು, ತರಕಾರಿಗಳು, ಹಣ್ಣುಗಳು ಮತ್ತು ಕೆಲವು ಸಾಂಪ್ರದಾಯಿಕ ತಳಿಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಈ ಮಂಡಳಿಯು ರೈತರಿಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಲಾಭವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಆದರೆ ಹವಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಲವಣಾಂಶ ಮತ್ತು ಬರ ಸೇರಿದಂತೆ ಪ್ರಕೃತಿಯ ಬದಲಾವಣೆಗಳ ಸಂದರ್ಭ ಜಾಗೃತಿ ವಹಿಸಲು ಕೂಡಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಸಾಂಪ್ರದಾಯಿಕ ವಿಧಾನಗಳು ಮತ್ತು ಮನೆಯಲ್ಲಿ ತಯಾರಿಸಿದ ಗೊಬ್ಬರಗಳನ್ನು ಬಳಸಿಕೊಂಡು ಸಸ್ಯಗಳ ಇಳುವರಿಯನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಕುರಿತು ಕಡಿಮೆ ವೆಚ್ಚದ ಮಾದರಿಗಳನ್ನು ಅಭಿವೃದ್ಧಿಪಡಿಸಲು ಮಂಡಳಿಯು ಕಲ್ಕತ್ತಾ ವಿಶ್ವವಿದ್ಯಾಲಯದ ತಜ್ಞರನ್ನು ಸಹ ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.