ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 27 ನೇ ಇಂಧನ, ತಂತ್ರಜ್ಞಾನ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷದ ವೇಳೆಗೆ ಭಾರತ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇಕಡ 20 ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತವು ಹಸಿರು ಇಂಧನ ಮಿಶ್ರಣದಿಂದ ಆಮದು ವೆಚ್ಚದಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…