MIRROR FOCUS

ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತಕ್ಕೆ ಎರಡನೇ ಸ್ಥಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 27 ನೇ ಇಂಧನ, ತಂತ್ರಜ್ಞಾನ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷದ ವೇಳೆಗೆ ಭಾರತ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇಕಡ 20 ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಭಾರತವು ಹಸಿರು ಇಂಧನ ಮಿಶ್ರಣದಿಂದ ಆಮದು ವೆಚ್ಚದಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…

2 hours ago

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ

ಮಂಗಳೂರಿನಲ್ಲಿ ಹತ್ಯೆಗೀಡಾದ  ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…

2 hours ago

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…

2 hours ago

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…

3 hours ago

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

16 hours ago