ಜೈವಿಕ ಇಂಧನ ಉತ್ಪಾದನಾ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಇಲಾಖೆಯ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 27 ನೇ ಇಂಧನ, ತಂತ್ರಜ್ಞಾನ ಶೃಂಗಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವರ್ಷದ ವೇಳೆಗೆ ಭಾರತ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶೇಕಡ 20 ರಷ್ಟು ಜೈವಿಕ ಇಂಧನ ಮಿಶ್ರಣದ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತವು ಹಸಿರು ಇಂಧನ ಮಿಶ್ರಣದಿಂದ ಆಮದು ವೆಚ್ಚದಲ್ಲಿ 91 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಬಹುದು ಎಂದು ಹೇಳಿದ್ದಾರೆ.
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…
ಮಂಗಳೂರಿನಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…
ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…
ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…