ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

March 20, 2022
2:38 PM

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

Advertisement
Advertisement
Advertisement
Advertisement

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

Advertisement

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

Advertisement

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |
February 26, 2025
6:49 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ
February 26, 2025
6:40 AM
by: The Rural Mirror ಸುದ್ದಿಜಾಲ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ
ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ
February 26, 2025
6:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror