Advertisement
ಸುದ್ದಿಗಳು

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

Share

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ.

Advertisement
Advertisement

ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ ರಂಧ್ರಗಳನ್ನು ಕೊರೆದು ಗುಬ್ಬಚ್ಚಿಗಳು ನೆಲೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪಕ್ಷಿ ಪ್ರೇಮಿ ಮರಸಪ್ಪ ರವಿ ಅವರು ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳ ಉಳಿವಿಗಾಗಿ ಈ ಮೂಲಕ ಪ್ರಯತ್ನ ನಡೆಸುತ್ತಿದ್ದಾರೆ.

Advertisement

ನಿತ್ಯ ಪಕ್ಷಿಗಳಿಗೆ ಧಾನ್ಯ, ಕಾಳುಗಳನ್ನು ಹಾಕಿ ನೀರು ಒದಗಿಸುವ ಮೂಲಕ ಪಕ್ಷಿಗಳನ್ನು ಪೋಷಿಸಲಾಗುತ್ತಿದೆ. ಮನೆಯ ಸುತ್ತಲು ಸ್ಥಳದಲ್ಲಿ ಹತ್ತಾರು ಬಗೆಯ ಮರ, ಹೂವಿನ ಗಿಡಗಳನ್ನು ಬೆಳೆಸಿದ್ದಾರೆ.

ಗುಬ್ಬಿ, ಗುಬ್ಬಚ್ಚಿ, ಕಾಜಾಣ, ಕೋಗಿಲೆ, ಗಿಣಿ ಹಾಗೂ ಅಪರೂಪದ ಸನ್ ಬರ್ಡ್ ಪಕ್ಷಿಗಳು ಇವರ ಕಿರು ಉದ್ಯಾನಕ್ಕೆ ನಿತ್ಯ ಆಗಮಿಸುತ್ತವೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅಪಾರ ಆಸಕ್ತಿ ಹೊಂದಿರುವ ಮರಸಪ್ಪ ರವಿ ಅವರು ಪ್ರತಿ ವರ್ಷ ಹತ್ತಾರು ಶಾಲೆಗಳಿಗೆ ಹಾಗೂ ಹಳ್ಳಿಗಳಿಗೆ ಸಸಿಗಳನ್ನು ವಿತರಿಸಿ, ಗಿಡಗಳನ್ನು ಬೆಳೆಸಲು ಉತ್ತೇಜನ ನೀಡುತ್ತಿದ್ದಾರೆ.

Advertisement

ಕನಕಪುರ ಸ್ಥಳೀಯ ಲಯನ್ಸ್ ಸಂಸ್ಥೆಯ ಪರಿಸರ ಸಮಿತಿ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮರಸಪ್ಪರವಿ, ಹತ್ತಾರು ಹಳ್ಳಿಯಲ್ಲಿ ಜಗತಿಕಟ್ಟೆ ನಿರ್ಮಿಸಿ ಮಾದರಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

57 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

8 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

8 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

11 hours ago