Advertisement
MIRROR FOCUS

ಕೊರೋನಾ ಆತಂಕದ ನಡುವೆ ಹೊಸ ಸಂಕಷ್ಟ ಎದುರು: ಹಕ್ಕಿ ಜ್ವರದ ಬಗ್ಗೆ ಎಚ್ಚರಿಕೆ ನೀಡಿದ ತಜ್ಞರು

Share

ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಮಧ್ಯೆ ಹಕ್ಕಿ ಜ್ವರದ ಬಗ್ಗೆಯೂ ತಜ್ಞರು ಮಾಹಿತಿಯನ್ನು ನೀಡಿದ್ದಾರೆ. ಏಷ್ಯಾದಲ್ಲಿ ಹಾಗೂ ಯೂರೋಪ್‌ನಲ್ಲಿ ಒಂದಕ್ಕಿಂತ ಹೆಚ್ಚು ಬಗೆಯ ಹಕ್ಕಿಜ್ವರ ಇರುವುದರಿಂದ ಇದು ಮನುಷ್ಯರಿಗೂ ಹರಡುವ ಸಾಧ್ಯತೆಯಿದೆಯೆಂದು ವಿಶ್ವ ಪ್ರಾಣಿ ಆರೋಗ್ಯ ಸಂಸ್ಥೆಯು ಮಾಹಿತಿಯನ್ನು ನೀಡಿದೆ.

ಪಕ್ಷಿ ಜ್ವರ ಎಂಬುದು ಸಾಮಾನ್ಯವಾಗಿ ಚಳಿಗಾಲದಲ್ಲಿ ಪ್ರಾರಂಭವಾಗುತ್ತದೆ. ಇದು ಕಾಡು ಪಕ್ಷಿಗಳ ಚಲನೆಯ ಮೂಲಕ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹರಡುತ್ತದೆ. ಅಕ್ಟೋಬರ್‌ನಿಂದ ಡಿಸೆಂಬರ್ ಅಂತ್ಯದವರೆಗೆ 15 ದೇಶಗಳಲ್ಲಿ ಈ ಹಕ್ಕಿಜ್ವರದ ಪರಿಣಾಮವೂ ಬೀರಿದೆ ಎಂದು ತಿಳಿದು ಬಂದಿದೆ.

ಹಕ್ಕಿಜ್ವರದ ಪರಿಸ್ಥಿತಿಯೂ ಹೆಚ್ಚು ಕಷ್ಟಕರವಾಗಿದೆ ಮತ್ತು ಹೆಚ್ಚು ಅಪಾಯಕಾರಿಯಾಗಿದೆ. ಏಕೆಂದರೆ ಒಂದಕ್ಕಿತ ಹೆಚ್ಚು ರೂಪಾಂತರಗಳು ಕಾಣಿಸಿಕೊಂಡಿರುವುದನ್ನು ಈಗಾಗಲೇ ನೋಡಿದ್ದೇವೆ. ಈ ಜ್ವರವೂ ಮನುಷ್ಯನ ದೇಹವನ್ನು ಸೇರಿ ಹೊಸ ಆಯಾಮಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಪ್ರಾಣಿ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಮೋನಿಕ್ ಎಲ್ಲೋಯಿಟ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

32 minutes ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

14 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

14 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

23 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

23 hours ago