Advertisement
MIRROR FOCUS

ಕೊರೋನಾ ಆತಂಕದ ನಡುವೆ ಹೊಸ ಸಂಕಷ್ಟ ಎದುರು: ಹಕ್ಕಿ ಜ್ವರದ ಬಗ್ಗೆ ಎಚ್ಚರಿಕೆ ನೀಡಿದ ತಜ್ಞರು

Share

ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಮಧ್ಯೆ ಹಕ್ಕಿ ಜ್ವರದ ಬಗ್ಗೆಯೂ ತಜ್ಞರು ಮಾಹಿತಿಯನ್ನು ನೀಡಿದ್ದಾರೆ. ಏಷ್ಯಾದಲ್ಲಿ ಹಾಗೂ ಯೂರೋಪ್‌ನಲ್ಲಿ ಒಂದಕ್ಕಿಂತ ಹೆಚ್ಚು ಬಗೆಯ ಹಕ್ಕಿಜ್ವರ ಇರುವುದರಿಂದ ಇದು ಮನುಷ್ಯರಿಗೂ ಹರಡುವ ಸಾಧ್ಯತೆಯಿದೆಯೆಂದು ವಿಶ್ವ ಪ್ರಾಣಿ ಆರೋಗ್ಯ ಸಂಸ್ಥೆಯು ಮಾಹಿತಿಯನ್ನು ನೀಡಿದೆ.

ಪಕ್ಷಿ ಜ್ವರ ಎಂಬುದು ಸಾಮಾನ್ಯವಾಗಿ ಚಳಿಗಾಲದಲ್ಲಿ ಪ್ರಾರಂಭವಾಗುತ್ತದೆ. ಇದು ಕಾಡು ಪಕ್ಷಿಗಳ ಚಲನೆಯ ಮೂಲಕ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹರಡುತ್ತದೆ. ಅಕ್ಟೋಬರ್‌ನಿಂದ ಡಿಸೆಂಬರ್ ಅಂತ್ಯದವರೆಗೆ 15 ದೇಶಗಳಲ್ಲಿ ಈ ಹಕ್ಕಿಜ್ವರದ ಪರಿಣಾಮವೂ ಬೀರಿದೆ ಎಂದು ತಿಳಿದು ಬಂದಿದೆ.

ಹಕ್ಕಿಜ್ವರದ ಪರಿಸ್ಥಿತಿಯೂ ಹೆಚ್ಚು ಕಷ್ಟಕರವಾಗಿದೆ ಮತ್ತು ಹೆಚ್ಚು ಅಪಾಯಕಾರಿಯಾಗಿದೆ. ಏಕೆಂದರೆ ಒಂದಕ್ಕಿತ ಹೆಚ್ಚು ರೂಪಾಂತರಗಳು ಕಾಣಿಸಿಕೊಂಡಿರುವುದನ್ನು ಈಗಾಗಲೇ ನೋಡಿದ್ದೇವೆ. ಈ ಜ್ವರವೂ ಮನುಷ್ಯನ ದೇಹವನ್ನು ಸೇರಿ ಹೊಸ ಆಯಾಮಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಪ್ರಾಣಿ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಮೋನಿಕ್ ಎಲ್ಲೋಯಿಟ್ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

8 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

12 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago