ಬಂಟ್ವಾಳ | ಪಕ್ಷಿಗಳಿಗಾಗಿ ಭೂಮಿ ಮೀಸಲಿಟ್ಟ ಅಪರೂಪದ ಪರಿಸರ ಪ್ರೇಮಿ…! | ತಾಯಿಯ ಉತ್ತರಕ್ರಿಯೆಯಂದು ಹಸಿರು ಆರಾಧನೆ ಯೋಜನೆ…! |

March 17, 2022
12:21 AM

ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ.  ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.

ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ  ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು.  ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.

ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror