ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ. ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು. ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…