ಸುದ್ದಿಗಳು

ಬಂಟ್ವಾಳ | ಪಕ್ಷಿಗಳಿಗಾಗಿ ಭೂಮಿ ಮೀಸಲಿಟ್ಟ ಅಪರೂಪದ ಪರಿಸರ ಪ್ರೇಮಿ…! | ತಾಯಿಯ ಉತ್ತರಕ್ರಿಯೆಯಂದು ಹಸಿರು ಆರಾಧನೆ ಯೋಜನೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ.  ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.

Advertisement
Advertisement

ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ  ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು.  ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.

ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

3 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

4 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

4 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

13 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

13 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

14 hours ago