Advertisement
ಸುದ್ದಿಗಳು

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

Share

ಪುತ್ತೂರಿನ ಪರ್ಪುಂಜದ ಸೌಗಂಧಿಕ ಆವರಣದಲ್ಲಿ ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ, ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ನ.1, ಶುಕ್ರವಾರ, ಸಂಜೆ 5ಕ್ಕೆ, ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಕುಮಾರ ಎಂ.ಕೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪಕ್ಷಿ ತಜ್ಞೆ, ವರ್ಣಚಿತ್ರ ಕಲಾವಿದೆ ಪಿ. ವಸಂತಿ ಸಾಮೆತ್ತಡ್ಕ, ಹಕ್ಕಿಗಳ ಕುರಿತಾಗಿ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
ಬೆಳಗ್ಗೆ 9 ರಿಂದ ಸಂಜೆ 6ರ ವೆರೆಗೆ ಒಂಭತ್ತು ದಿನಗಳ ಕಾಲ ನಡೆಯಲಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಚಿತ್ರಗಳ ಖರೀದಿಗೂ ಅವಕಾಶ ಕಲ್ಪಿಸಲಾಗಿದೆ.

ಛಾಯಾಚಿತ್ರಗ್ರಾಹಕರ ಬಗ್ಗೆ:  ಪುತ್ತೂರು ವಿವೇಕಾನಂದ ಕಾಲೇಜಿನ ನಯನ ಫೊಟೋಗ್ರಫಿ ಕ್ಲಬ್ ಮೂಲಕ ಕ್ಯಾಮರಾ ಹಾಗೂ ಛಾಯಾಗ್ರಹಣದಲ್ಲಿ ಆಸಕ್ತಿ ಬೆಳಸಿಕೊಂಡ, ಅಭಿಷೇಕ.ಡಿ, ಪುತ್ತೂರಿನ ಸಂಪ್ಯ ನಿವಾಸಿ. ಮೂಲತಃ ಬಲ್ನಾಡಿನ ಪುಂಡಿತ್ತೂರಿನವರಾದ ಇವರು, ಪ್ರಸ್ತುತ ನವದೆಹಲಿಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಟೈಮ್ಸ್ ಇಂಟರ್ನೆಟ್ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಪ್ರೊಡಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012-13 ರಿಂದ ಫೊಟೋಗ್ರಫಿಯ ಹವ್ಯಾಸ ಬೆಳೆಸಿಕೊಂಡ ಇವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಪಕ್ಷಿ-ವನ್ಯ ಜೀವಿಗಳ ಕುರಿತಾಗಿ ಅವುಗಳ ಜೀವನ ಹಾಗೂ ಛಾಯಾಗ್ರಹಣದತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅಂತೆಯೇ “Abhijna-capturing moments” ಲೋಗೋದಡಿ, ತಮ್ಮ ಫೊಟೋಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 9945854213 – ಅಭಿಷೇಕ ಡಿ. ಪುಂಡಿತ್ತೂರು, 9900409380- ಚಂದ್ರ ಸೌಗಂಧಿಕ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

45 minutes ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

5 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago