Advertisement
ಸುದ್ದಿಗಳು

ಅಂಚೆ ಇಲಾಖೆಯಿಂದ ಸೇವೆ | ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪತ್ರ |

Share

ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

Advertisement
Advertisement

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

6 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

12 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

13 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago