Advertisement
ಸುದ್ದಿಗಳು

ಅಂಚೆ ಇಲಾಖೆಯಿಂದ ಸೇವೆ | ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪತ್ರ |

Share

ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

13 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

13 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago