Advertisement
Opinion

ಜಗದ ಹುಟ್ಟಿನ ಕಾರಣಕರ್ತ ಸೂರ್ಯದೇವ ಹುಟ್ಟಿದ ದಿನ | ರಥಸಪ್ತಮಿ ದಿನದ ವಿಶೇಷ ಆಚರಣೆ ಏನು..?

Share

ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.

Advertisement

ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ  ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.

ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.

ಪೂಜಾ ನಿಯಮ: ಅಂದು ಮುಂಜಾನೆ  ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ

ಬರಹ: ಎಲ್.ವಿವೇಕಾನಂದ ಆಚಾರ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

2 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

2 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

13 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

18 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

18 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago