Advertisement
ಸುದ್ದಿಗಳು

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

Share

ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ 21 ದಿನಗಳ ಒಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನನ ಮತ್ತು ಮರಣದಂತಹ ಪ್ರಮುಖ ದಾಖಲೆಗಳು ಸರಿಯಾದ ಸಮಯಕ್ಕೆ ನೋಂದಣಿಯಾಗುವುದು ಸರ್ಕಾರದ ಯೋಜನೆಗಳ ಲಾಭ ಪಡೆಯಲು ಹಾಗೂ ಜನಸಂಖ್ಯಾ ಅಂಕಿ-ಅಂಶಗಳ ನಿರ್ವಹಣೆಗೆ ಅತ್ಯಂತ ಅಗತ್ಯವೆಂದು ಅವರು ಹೇಳಿದರು.

ಪ್ರತಿ ತಿಂಗಳು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಗಳನ್ನು ನಡೆಸಿ, ನೋಂದಣಿ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಬೇಕು ಎಂದು ಅವರು ಸೂಚಿಸಿದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ‘ಸ್ವಚ್ಛ ವಾಹಿನಿ’ ವಾಹನಗಳ ಮೂಲಕ ನಿರಂತರವಾಗಿ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

The Additional Deputy Commissioner of Uttara Kannada has directed officials to ensure that all births and deaths are registered within 21 days without delay. Monthly taluk-level review meetings will be conducted, and awareness campaigns will be carried out through Swachha Vahini vehicles across the district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

7 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

16 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

17 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago