ಬಿತ್ತೋತ್ಸವ | ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ..!

June 11, 2022
10:14 AM

ಸಂಪಾಜೆ ವಲಯದ ಸಂಪಾಜೆ ಉಪ ವಲಯ ದಲ್ಲಿ ಕರ್ನಾಟಕವನ್ನು ಹಸಿರೀಕರಣಗೊಳಿಸುವ ಸಲುವಾಗಿ ಬಿತ್ತಿದಂತೆ ಬೆಳೆ ಎಂಬಂತೆ “ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ” ಎಂಬ ಘೋಷ್ಯ ವಾಕ್ಯದಡಿ ಬಿತ್ತೋತ್ಸವ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ  ಹಲಸು, ಹೆಬ್ಬಲಸು, ಮಾವು, ಇರ್ಪು, ಬಿದಿರು, ಬೋಲ್ಪಳೆ, ಚಾಕಟೆ, ಕೂಳಿ, ಜಾತಿಯ ಬೀಜಗಳನ್ನು ಬಿತ್ತಿ ಬಿತ್ತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.  ಕಾರ್ಯಕ್ರಮಕದಲ್ಲಿ ಸಂಪಾಜೆ ಉಪ ವಲಯದ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ. ಮತ್ತು ಸಿಬ್ಬಂದಿಗಳು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲಭರತ್ . ಉಪಾಧ್ಯಕ್ಷರಾದ ಜಗದೀಶ್ ಮತ್ತು ಪಂಚಾಯತ್ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು. ಹಾಗೂ ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.‌

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group