ಸಂಪಾಜೆ ವಲಯದ ಸಂಪಾಜೆ ಉಪ ವಲಯ ದಲ್ಲಿ ಕರ್ನಾಟಕವನ್ನು ಹಸಿರೀಕರಣಗೊಳಿಸುವ ಸಲುವಾಗಿ ಬಿತ್ತಿದಂತೆ ಬೆಳೆ ಎಂಬಂತೆ “ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ” ಎಂಬ ಘೋಷ್ಯ ವಾಕ್ಯದಡಿ ಬಿತ್ತೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಹಲಸು, ಹೆಬ್ಬಲಸು, ಮಾವು, ಇರ್ಪು, ಬಿದಿರು, ಬೋಲ್ಪಳೆ, ಚಾಕಟೆ, ಕೂಳಿ, ಜಾತಿಯ ಬೀಜಗಳನ್ನು ಬಿತ್ತಿ ಬಿತ್ತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮಕದಲ್ಲಿ ಸಂಪಾಜೆ ಉಪ ವಲಯದ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ. ಮತ್ತು ಸಿಬ್ಬಂದಿಗಳು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲಭರತ್ . ಉಪಾಧ್ಯಕ್ಷರಾದ ಜಗದೀಶ್ ಮತ್ತು ಪಂಚಾಯತ್ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು. ಹಾಗೂ ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490