ಸಂಪಾಜೆ ವಲಯದ ಸಂಪಾಜೆ ಉಪ ವಲಯ ದಲ್ಲಿ ಕರ್ನಾಟಕವನ್ನು ಹಸಿರೀಕರಣಗೊಳಿಸುವ ಸಲುವಾಗಿ ಬಿತ್ತಿದಂತೆ ಬೆಳೆ ಎಂಬಂತೆ “ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ” ಎಂಬ ಘೋಷ್ಯ ವಾಕ್ಯದಡಿ ಬಿತ್ತೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಹಲಸು, ಹೆಬ್ಬಲಸು, ಮಾವು, ಇರ್ಪು, ಬಿದಿರು, ಬೋಲ್ಪಳೆ, ಚಾಕಟೆ, ಕೂಳಿ, ಜಾತಿಯ ಬೀಜಗಳನ್ನು ಬಿತ್ತಿ ಬಿತ್ತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮಕದಲ್ಲಿ ಸಂಪಾಜೆ ಉಪ ವಲಯದ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ. ಮತ್ತು ಸಿಬ್ಬಂದಿಗಳು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲಭರತ್ . ಉಪಾಧ್ಯಕ್ಷರಾದ ಜಗದೀಶ್ ಮತ್ತು ಪಂಚಾಯತ್ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು. ಹಾಗೂ ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…