ಸಂಪಾಜೆ ವಲಯದ ಸಂಪಾಜೆ ಉಪ ವಲಯ ದಲ್ಲಿ ಕರ್ನಾಟಕವನ್ನು ಹಸಿರೀಕರಣಗೊಳಿಸುವ ಸಲುವಾಗಿ ಬಿತ್ತಿದಂತೆ ಬೆಳೆ ಎಂಬಂತೆ “ನಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಇಂದೇ ಬೀಜ ಬಿತ್ತೋಣ” ಎಂಬ ಘೋಷ್ಯ ವಾಕ್ಯದಡಿ ಬಿತ್ತೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಹಲಸು, ಹೆಬ್ಬಲಸು, ಮಾವು, ಇರ್ಪು, ಬಿದಿರು, ಬೋಲ್ಪಳೆ, ಚಾಕಟೆ, ಕೂಳಿ, ಜಾತಿಯ ಬೀಜಗಳನ್ನು ಬಿತ್ತಿ ಬಿತ್ತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮಕದಲ್ಲಿ ಸಂಪಾಜೆ ಉಪ ವಲಯದ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ. ಮತ್ತು ಸಿಬ್ಬಂದಿಗಳು. ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲಭರತ್ . ಉಪಾಧ್ಯಕ್ಷರಾದ ಜಗದೀಶ್ ಮತ್ತು ಪಂಚಾಯತ್ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು. ಹಾಗೂ ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…