ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ಏ.10ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ.
ರಾಷ್ಟ್ರೀಯ ಬಿಜೆಪಿ ವಕ್ತಾರರಾದ ಗೌರವ್ ಭಾಟಿಯಾ ಅವರು ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪಕ್ಷದ ಶಾಸಕರು ಸೇರಿದಂತೆ ಹಲವು ಗಣ್ಯರು ಮತ್ತು ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಂತೆ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರವಾಗಿ ಈ ಕೇಂದ್ರ ಕಾರ್ಯಾಚರಿಸಲಿದೆ.
ನಗರದ ಲಾಲ್ಬಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ನಲ್ಲಿ ವಿಭಾಗ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…