ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಸಿಎಂ

May 23, 2023
11:23 AM

ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‌ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror