Advertisement
Political mirror

ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಸಿಎಂ

Share

ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
Advertisement

ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‌ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

2 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

2 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

3 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

3 days ago