ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್ ಕೌರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಪೂಸಾ ಕೃಷಿ ವಿಜ್ಞಾನ ಮೇಳ ಉದ್ಘಾಟಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್…
27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…