ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್ ಕೌರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…