ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್ ಕೌರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…