ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್ ಕೌರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…