ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭ ನೂರಾರು ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.
ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮೊದಲಾದವರು ಭಾಗೀರಥಿ ಮುರುಳ್ಯ ಜೊತೆ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿದರು. ಮೆರವಣಿಗೆ ಬಳಿಕ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾತನಾಡಿದರು.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…