Advertisement
ಸುದ್ದಿಗಳು

ಲೋಕಸಭಾ ಚುನಾವಣೆ | ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ | ಹಲವು ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ |

Share

 ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಚುನಾವಣಾ ತಯಾರಿ ನಡುವೆಯೇ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳನ್ನ ಘೋಷಿಸಿದ್ದ ಬಿಜೆಪಿ ಈಗ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು  ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ.

ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟ, ಮೈಸೂರಿನಲ್ಲಿ ಪ್ರತಾಪ್​ ಸಿಂಹ ಬದಲಿಗೆ ಯದುವೀರ ಒಡೆಯರ್​ಗೆ , ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲಿಗೆ ಶ್ರೀರಾಮುಲುಗೆ , ಹಾವೇರಿಯಲ್ಲಿ ಶಿವಕುಮಾರ್ ಬದಲಿಗೆ ಬಸವರಾಜ ಬೊಮ್ಮಾಯಿಗೆ , ತುಮಕೂರಿನಲ್ಲಿ ಬಸವರಾಜು ಬದಲು ಸೋಮಣ್ಣ ಗೆ , ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಸಂಸದ ಸದಾನಂದ ಗೌಡರಿಗೆ ಟಿಕೆಟ್‌ ನೀಡಲಾಗಿಲ್ಲ.

ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ, ಬಾಗಲಕೋಟೆ -ಪಿ.ಸಿ.ಗದ್ದಿಗೌಡರ್,  ಉಡುಪಿ-ಚಿಕ್ಕಮಗಳೂರು -ಕೋಟ ಶ್ರೀನಿವಾಸ ಪೂಜಾರಿ,  ಹಾವೇರಿ -ಬಸವರಾಜ ಬೊಮ್ಮಾಯಿ,  ಮೈಸೂರು -ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,  ಬೆಂಗಳೂರು ಗ್ರಾಮಾಂತರ -ಡಾ.ಸಿ.ಎನ್.ಮಂಜುನಾಥ , ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ , ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ,  ಬೆಂಗಳೂರು ಕೇಂದ್ರ -ಪಿ.ಸಿ.ಮೋಹನ್,  ತುಮಕೂರು -ವಿ.ಸೋಮಣ್ಣ,  ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ,  ಚಾಮರಾಜನಗರ -ಎಸ್.ಬಾಲರಾಜು,  ಧಾರವಾಡ -ಪ್ರಹ್ಲಾದ್ ಜೋಶಿ,  ಕೊಪ್ಪಳ -ಡಾ.ಬಸವರಾಜ ತ್ಯಾವಟೂರು,  ದಾವಣಗೆರೆ -ಗಾಯತ್ರಿ ಸಿದ್ದೇಶ್ವರ್ , ಬಳ್ಳಾರಿ -ಬಿ.ಶ್ರೀರಾಮುಲು,  ಕಲಬುರಗಿ -ಡಾ.ಉಮೇಶ್ ಜಾಧವ್ , ಬೀದರ್ -ಭಗವಂತ ಖೂಬಾ ವಿಜಯಪುರ -ರಮೇಶ್ ಜಿಗಜಿಣಗಿ,  ಶಿವಮೊಗ್ಗ -ಬಿ.ವೈ.ರಾಘವೇಂದ್ರ ಅವರಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

4 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

6 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

11 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

11 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

19 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

19 hours ago