ಭಾಗೀರಥಿ ಮುರುಳ್ಯ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಧರ್ಮೇಂದ್ರ ಪ್ರಧಾನ್, ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಮಂತ್ರಿ ಮನ್ಸುಕ್ ಮಾಂಡವಿಯಾ, ಉಪ ಪ್ರಭಾರಿ ಅಣ್ಣಾಮಲೈ ಜೊತೆ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹರೀಶ್ ಪೂಂಜಾ, ಮಂಗಳೂರು – ವೇದವ್ಯಾಸ್ ಕಾಮತ್, ಮೂಡಬಿದಿರೆ – ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ – ಭರತ್ ಶೆಟ್ಟಿ, ಪುತ್ತೂರು – ಆಶಾ ತಿಮ್ಮಪ್ಪ, ಸುಳ್ಯ - ಭಾಗೀರಥಿ ಮುರುಳ್ಯ ಇವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸುಳ್ಯ ಹಾಗೂ ಪುತ್ತೂರು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಹಾಲಿ ಶಾಸಕರನ್ನೇ ಅಂತಿಮಗೊಳಿಸಿದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…