ಭಾಗೀರಥಿ ಮುರುಳ್ಯ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಧರ್ಮೇಂದ್ರ ಪ್ರಧಾನ್, ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಮಂತ್ರಿ ಮನ್ಸುಕ್ ಮಾಂಡವಿಯಾ, ಉಪ ಪ್ರಭಾರಿ ಅಣ್ಣಾಮಲೈ ಜೊತೆ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹರೀಶ್ ಪೂಂಜಾ, ಮಂಗಳೂರು – ವೇದವ್ಯಾಸ್ ಕಾಮತ್, ಮೂಡಬಿದಿರೆ – ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ – ಭರತ್ ಶೆಟ್ಟಿ, ಪುತ್ತೂರು – ಆಶಾ ತಿಮ್ಮಪ್ಪ, ಸುಳ್ಯ - ಭಾಗೀರಥಿ ಮುರುಳ್ಯ ಇವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸುಳ್ಯ ಹಾಗೂ ಪುತ್ತೂರು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಹಾಲಿ ಶಾಸಕರನ್ನೇ ಅಂತಿಮಗೊಳಿಸಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…