ಭಾಗೀರಥಿ ಮುರುಳ್ಯ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಧರ್ಮೇಂದ್ರ ಪ್ರಧಾನ್, ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಮಂತ್ರಿ ಮನ್ಸುಕ್ ಮಾಂಡವಿಯಾ, ಉಪ ಪ್ರಭಾರಿ ಅಣ್ಣಾಮಲೈ ಜೊತೆ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹರೀಶ್ ಪೂಂಜಾ, ಮಂಗಳೂರು – ವೇದವ್ಯಾಸ್ ಕಾಮತ್, ಮೂಡಬಿದಿರೆ – ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ – ಭರತ್ ಶೆಟ್ಟಿ, ಪುತ್ತೂರು – ಆಶಾ ತಿಮ್ಮಪ್ಪ, ಸುಳ್ಯ - ಭಾಗೀರಥಿ ಮುರುಳ್ಯ ಇವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸುಳ್ಯ ಹಾಗೂ ಪುತ್ತೂರು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಹಾಲಿ ಶಾಸಕರನ್ನೇ ಅಂತಿಮಗೊಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…