MIRROR FOCUS

ರಾಜ್ಯದಲ್ಲಿ ಮಳೆ ಹಾನಿ | 5000 ಕೋಟಿ ರೂಪಾಯಿ ಪರಿಹಾರ ಬಿಡುಗಡೆಗೆ ಬಿಜೆಪಿ ಆಗ್ರಹ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು, 5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ. ರಾಜಧಾನಿಯಲ್ಲಿಂದು ಮಳೆ ಹಾನಿ ಪರಿಸ್ಥಿತಿ ಪರಿಶೀಲಿಸಿದ ಅವರು, ಮಲೆನಾಡಿನಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಭತ್ತ ಬೆಳೆ  ನೀರಿನಲ್ಲಿ ಮುಳುಗಿದೆ . ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರವೇ  ಎಲ್ಲ  ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಎಲ್ಲೆಲ್ಲಿ ಅನಾಹುತವಾಗಿದೆಯೋ ಅಲ್ಲಿಗೆ ಶೀಘ್ರ ಪರಿಹಾರ  ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1ಸಾವಿರ ಕೋಟಿ ರೂಪಾಯಿ ಮೀಸಲಿಡುವಂತೆ ಆಗ್ರಹಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಈಗಾಗಲೇ ಜಲಾವೃತವಾಗಿದ್ದು, ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿದಿನ ಪ್ರವಾಹ ಉಂಟಾಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ಬಿಡ ಮಂಜುನಾಥ | ಮಾತಿನ ಮೇಲೆ ಹಿಡಿತ ಇರಲಿ, ಎಚ್ಚರಿಕೆ ಇರಲಿ

ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…

20 hours ago

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ

ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…

21 hours ago

ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ

ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…

21 hours ago

ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |

ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…

21 hours ago

ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ

ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…

1 day ago

19 ನವಿಲುಗಳು ಸಾವು ತನಿಖೆಗೆ ಆದೇಶ

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…

1 day ago